ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರೈಲ್ವೆ ನಿಲ್ದಾಣದಲ್ಲಿ ಸ್ಥಾಪನೆಯಾಗದ ಚೆಕ್‌ಪೋಸ್ಟ್, ಡಿಸಿ, ಎಸ್ಪಿ ಗರಂ..!

09:30 PM Mar 30, 2024 IST | Samyukta Karnataka

ಬಾಗಲಕೋಟೆ: ಚುನಾವಣೆ ನೀತಿ ಸಂಹಿತೆ ಘೋಷಣೆ ನಂತರವೂ ನಗರ ರೈಲು ನಿಲ್ದಾಣದಲ್ಲಿ ಚೆಕ್ ಪೋಸ್ಟ್ ಸ್ಥಾಪಿಸದೆ ನಿರ್ಲಕ್ಷಿಸಿದ ರೈಲ್ವೆ ಪೋಲಿಸರನ್ನು ಜಿಲ್ಲಾ ಚುನಾವಣಾಧಿಕಾರಿ ಕೆ.ಜಾನಕಿ, ಎಸ್ಪಿ ವೈ.ಅಮರನಾಥ ರೆಡ್ಡಿ ತರಾಟಗೆ್ ತೆಗೆದುಕೊಂಡರು.

ಸಿಇಒ ಶಶಿಧರ ಕುರೇರ ಅವರ ಜತೆಗೂಡಿ ರೈಲು ನಿಲ್ದಾಣಕ್ಕೆ ಭೇಟಿ ನೀಡಿದ ಅವರು ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರೂ ಇಂಥದೊಂದು ನಿರ್ಲಕ್ಷ್ಯ ತೋರಿದರೆ ಯಾವ ಕಾರಣಕ್ಕೂ ಅದನ್ನು ಸಹಿಸಲು ಸಾಧ್ಯ‌ ಇಲ್ಲ ಎಂದು ತೀವ್ರ ತರಾಟೆಗೆ ತೆಗೆದುಕೊಂಡು ಛೀಮಾರಿ ಹಾಕಿದರು.

Next Article