ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ವಿಜಯ ಮಹಾಂತೇಶ ದೀಪೋತ್ಸವ :ಮಹಿಳೆಯರೇ ಎಳೆದ ತೇರು

07:26 PM Dec 18, 2023 IST | Samyukta Karnataka

ಇಳಕಲ್: ಇಲ್ಲಿನ ವಿಜಯ ಮಹಾಂತೇಶ ಪೀಠದ ವಿಜಯಮಹಾಂತ ಶಿವಯೋಗಿಗಳ ಗದ್ದುಗೆಯಲ್ಲಿ ಸೋಮವಾರದಂದು ರಾತ್ರಿ ದೀಪೋತ್ಸವ ಅಂಗವಾಗಿ ಮಹಿಳೆಯರೇ ತೇರನ್ನು ಎಳೆದರು.
ಅಕ್ಕನಬಳಗದ ಸದಸ್ಯೆಯರು ಮತ್ತು ಪೀಠದ ಭಕ್ತೆಯರು ಲಘು ರಥವನ್ನು ಗದ್ದುಗೆಯ ಆವರಣದಲ್ಲಿ ಐದು ಸುತ್ತು ಹಾಕಿ ಸಂಭ್ರಮಪಟ್ಟರು.

Next Article