ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ವಿದ್ಯುತ್ ಸ್ಪರ್ಶ: ಯುವಕ ಸಾವು

08:57 PM Jan 03, 2024 IST | Samyukta Karnataka

ಬೆಳಗಾವಿ: ಬೋರ್ವೆಲ್ ನಿಂದ ಜಮೀನಿಗೆ ನೀರು ಹಾಯಿಸಲು ಹೋದ ಯುವಕನೊಬ್ಬ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ದಾರುಣ ಘಟನೆ ಖಾನಾಪುರ ತಾಲ್ಲೂಕಿನಲ್ಲಿ ನಡೆದಿದೆ.
ಖಾನಾಪುರದ ಬೇಕವಾಡದಲ್ಲಿ ಬುಧವಾರ ಮಧ್ಯಾಹ್ನ ಈ ದುರಂತ ಘಟನೆ ನಡೆದಿದ್ದು ಮೃತನನ್ನು ಝುಂಜವಾಡದ ನಿವಾಸಿ ಜ್ಣಾನೇಶ್ವರ ಚಂಗಪ್ಪ ಮಾಳವಿ (೩೪) ಎಂದು ಗುರುತಿಸಲಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಹೆಸ್ಕಾಂ ಕಾರ್ಯನಿರ್ವಹಣಾಧಿಕಾರಿ ಕಲ್ಪನಾ ತಿರವೀರ, ನಂದಗಡ ಪೊಲೀಸ್ ಠಾಣೆಯ ಸಹಾಯಕ ಅಧಿಕಾರಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಪಂಚನಾಮೆ ನಡೆಸಿದರು.

Next Article