For the best experience, open
https://m.samyuktakarnataka.in
on your mobile browser.

ನಾಳೆ ಜಿಲ್ಲೆಯಾಧ್ಯಂತ ಶಾಲೆ ಕಾಲೇಜಿಗೆ ರಜೆ

08:15 PM Jul 30, 2024 IST | Samyukta Karnataka
ನಾಳೆ ಜಿಲ್ಲೆಯಾಧ್ಯಂತ ಶಾಲೆ ಕಾಲೇಜಿಗೆ ರಜೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.೩೧ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಣೆಯಲ್ಲಿ ತಿಳಿಸಿದ್ದಾರೆ.