ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನಿರ್ಬಂಧ ಆದೇಶ ತಪ್ಪು: ಶಹಾಪುರಕ್ಕೆ ಬರುತ್ತೇನೆಂದ ಸಿದ್ದಲಿಂಗಶ್ರೀ

09:26 PM Sep 20, 2024 IST | Samyukta Karnataka

ಯಾದಗಿರಿ: ಸಿದ್ದಲಿಂಗಯ್ಯ ತಂದೆ ಶರಣಯ್ಯ ಗದ್ದುಗೆ ಹಿರೇಮಠ ನಾನಲ್ಲ, ನಾಳೆ ನಡೆಯುವ ಶಹಾಪುರ ಹಿಂದೂ ಮಹಾಗಣಪತಿ ವಿಸರ್ಜನೆ ಕಾರ್ಯಕ್ರಮಕ್ಕೆ ನಾನು ಬರುತ್ತೇನೆ ಎಂದು ಸಿದ್ದಲಿಂಗಶ್ರೀ ಹೇಳಿದ್ದಾರೆ.
ಯಾದಗಿರಿ ಜಿಲ್ಲಾಧಿಕಾರಿ ಹೊರಡಿಸಿದ್ದ ಆದೇಶದಲ್ಲಿ ನನ್ನ ಹೆಸರು ಇಲ್ಲ. ಹೀಗಾಗಿ ನಾಳೆ ನಡೆಯುವ ಕಾರ್ಯಕ್ರಮಕ್ಕೆ ನಾನು ಬರುವೆ ಕಾರ್ಯಕ್ರಮಕ್ಕೆ ಭದ್ರತೆ ನೀಡಿ ಎಂದು ಪೊಲೀಸರಿಗೆ ಸಿದ್ದಲಿಂಗಶ್ರೀ ಹೇಳಿದ್ದಾರೆ.
ಜಿಲ್ಲಾಧಿಕಾರಿ ಹೊರಡಿಸಿದ್ದ ಆದೇಶ ಪ್ರತಿ ಕೊಡಲು ಬಂದಿದ್ದ ಪೊಲೀಸರಿಗೆ ಅಕ್ಕಿ ಕಳ್ಳರ ಜತೆ ನಿಂತು ಫೋಟೋ ತೆಗೆಸಿಕೊಳ್ಳುತ್ತೀರಿ, ನಮ್ಮ ಮಾಹಿತಿ ಇಲ್ವಾ? ಎಂದು ಪ್ರಶ್ನಿಸಿದ್ದಾರೆ. ನೋಟಿಸ್ ನಿರಾಕರಿಸಿ ಪೊಲೀಸ್ ಅಧಿಕಾರಿಗೆ ಹೋಗಿಬನ್ನಿ ಎಂದು ಹೇಳಿದ್ದಾರೆ. ಇದರಿಂದಾಗಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಹೊರಡಿಸಿದ ಆದೇಶದಿಂದ ಮುಜುಗರಕ್ಕೀಡಾಗಿದೆ.

Tags :
Siddalinga Swamiyadgir
Next Article