ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನಿಶ್ಚಿತ ಸ್ಥಳ, ಸಮಯ ಹೇಳಲು ಕಷ್ಟ

04:08 PM Mar 02, 2024 IST | Samyukta Karnataka

ಮೈಸೂರು: "ಭಾರತ್ ಅಕ್ಕಿ"ಗೆ ನಿರೀಕ್ಷೆ ಮೀರಿ ಬೇಡಿಕೆ ಬಂದಿದ್ದು, ನಿಶ್ಚಿತ ಸ್ಥಳ ಮತ್ತು ಸಮಯ ಹೇಳಲು ಕಷ್ಟವಾಗುತ್ತಿದೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.
ಇಂದು ಮೈಸೂರಿನ ಅಗ್ರಹಾರ ವೃತ್ತದಲ್ಲಿ ಭಾರತ್ ಅಕ್ಕಿ ವಿತರಿಸಲಾಯಿತು ಇದಕ್ಕೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಭಾರತ್‌ ಅಕ್ಕಿ ತುಂಬಿರುವ ಲಾರಿ ಚಿತ್ರವನ್ನು ಹಾಕಿ ಕೂಡಲೇ ಅಗ್ರಹಾರ ಸರ್ಕಲ್‌ಗೆ ಬನ್ನಿ ಎಂದು ಪೋಸ್ಟ್‌ ಮಾಡಿದ್ದರು, ಸ್ವಲ್ಪ ಮುಂಚೆ ಹೇಳಿದ್ದರೆ ಚೆನ್ನಾಗಿರುತ್ತಿತ್ತು, ಎಂದು ಕಮೆಂಟ್‌ ಮಾಡಿದ್ದರು, ಅಕ್ಕಿ ವಿರಣೆಯ ನಂತರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದೀಯವರ "ಭಾರತ್ ಅಕ್ಕಿ"ಗೆ ನಿರೀಕ್ಷೆ ಮೀರಿ ಬೇಡಿಕೆ ಬಂದಿದ್ದು, ನಿಶ್ಚಿತ ಸ್ಥಳ ಮತ್ತು ಸಮಯ ಹೇಳಲು ಕಷ್ಟವಾಗುತ್ತಿದೆ. ಹಾಗಾಗಿ ಅಗ್ರಹಾರ ವೃತ್ತದಲ್ಲಿ "ಭಾರತ್ ಅಕ್ಕಿ, ಮೋದಿ ಮಳಿಗೆ" ತೆರೆಯಲು ಯೋಚಿಸುತ್ತಿದ್ದೇವೆ. ನಿಮ್ಮ ಸಲಹೆಗಳಿಗೆ ಸ್ವಾಗತ… ಎಂದಿದ್ದಾರೆ.

Next Article