ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನೀರಿಗೆ ಇಲಿ ಪಾಷಾಣ: ಮೂವರು ವಿದ್ಯಾರ್ಥಿಗಳು ಅಸ್ವಸ್ಥ

12:31 PM Nov 28, 2023 IST | Samyukta Karnataka

ಕೋಲಾರ: ಮುರಾರ್ಜಿ ದೇಸಾಯಿ ವಸತಿ ಶಾಲೆಯ ಮೂವರು ಮಕ್ಕಳು ಕಲುಷಿತ ನೀರು ಸೇವಿಸಿ ಅಸ್ವಸ್ಥರಾದ ಘಟನೆ ನಡೆದಿದೆ.
ಕೋಲಾರ ಜಿಲ್ಲೆಯ ಡೊಡ್ಡಪೊನ್ನಾಂಡಹಳ್ಳಿ ಗ್ರಾಮದ ಬಳಿ ಇರುವ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು. ಮೂವರು ಮಕ್ಕಳು ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದಾರೆ. ಅಅಸ್ವಸ್ಥರಾಗಿದ್ದ ಮಕ್ಕಳಿಗೆ ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ, ವಿದ್ಯಾರ್ಥಿಯೊಬ್ಬ ಕುಡಿಯುವ ನೀರಿಗೆ ಇಲಿ ಪಾಷಾಣ ಹಾಕಿದ್ದಾನೆ ಎನ್ನಲಾಗಿದ್ದು ಕೃತ್ಯ ಎಸಗಿದ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Next Article