ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನೀವು ಸಚಿವರು; ಏನು ಮಾತನಾಡಬೇಕೆಂದು ತಿಳಿಯದೇ..?

10:41 PM Mar 04, 2024 IST | Samyukta Karnataka

ನವದೆಹಲಿ: ಸನಾತನ ಧರ್ಮದ ಸಂಬಂಧ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ನೀಡಿದ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಕಟುವಾಗಿ ತರಾಟೆಗೆ ತೆಗೆದುಕೊಂಡಿದೆ. ಸನಾತನ ಧರ್ಮ ನಿರ್ಮೂಲಿಸಬೇಕೆಂಬ ಉದಯನಿಧಿ ಹೇಳಿಕೆ ವಾಕ್ ಸ್ವಾತಂತ್ರ್ಯದ ಉಲ್ಲಂಘನೆ ಎಂದು ನ್ಯಾಯಮೂರ್ತಿಗಳು ಟೀಕಿಸಿದರು. ನೀವು ಸಾಮಾನ್ಯ ಜನರಲ್ಲ. ಸಚಿವ ಸ್ಥಾನದಂತಹ ಉನ್ನತ ಜವಾಬ್ದಾರಿಯಲ್ಲಿರುವವರು. ಏನು ಮಾತನಾಡಬೇಕು. ಏನು ಮಾತನಾಡಬೇಕು ಎಂಬ ಅರಿವಿರಬೇಕು. ಸಚಿವರಾಗಿ ನೀವೇ ಕಾನೂನಿನ ರಕ್ಷಣೆಗಾಗಿ ನಮ್ಮ ಬಳಿ ಬಂದಿದ್ದೀರಿ ಎಂದು ನ್ಯಾಯಾಲಯ ಖಾರವಾಗಿ ಪ್ರಶ್ನಿಸಿತು.

Next Article