For the best experience, open
https://m.samyuktakarnataka.in
on your mobile browser.

ನೈರುತ್ಯ ಪದವೀಧರ ಚುನಾವಣೆ: ಬಿಜೆಪಿಯ ಧನಂಜಯ್ ಸರ್ಜಿ ಗೆಲುವು

01:44 PM Jun 07, 2024 IST | Samyukta Karnataka
ನೈರುತ್ಯ ಪದವೀಧರ ಚುನಾವಣೆ  ಬಿಜೆಪಿಯ ಧನಂಜಯ್ ಸರ್ಜಿ ಗೆಲುವು

ಮೈಸೂರು: ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ, ಬಿಜೆಪಿ ಅಭ್ಯರ್ಥಿ ಡಾ.ಧನಂಜಯ್ ಸರ್ಜಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿಯ ಧನಂಜಯ ಸರ್ಜಿ ಅವರು 37,627 ಮತಗಳನ್ನು ಗಳಿಸಿದರೆ, ಕಾಂಗ್ರೆಸ್ ನ ಆಯನೂರು ಮಂಜುನಾಥ್ ಅವರು 13,516 ಮತಗಳನ್ನಷ್ಟೇ ಗಳಿಸಲು ಶಕ್ತರಾದರು. ಇನ್ನು ಪಕ್ಷೇತರ ಅಭ್ಯರ್ಥಿಗಳಾದ ರಘುಪತಿ ಭಟ್ ಅವರು 7039 ಮತಗಳನ್ನು ಪಡೆದೆರ, ಎಸ್ ಪಿ ದಿನೇಶ್ 2518 ಮತಗಳನ್ನು ಪಡೆದಿದ್ದಾರೆ.