ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪತ್ನಿಯ ಕುತ್ತಿಗೆಗೆ ಕತ್ತಿಯಿಂದ ಹೊಡೆದು ವಿಕೃತಿ ಮೆರೆದ ಮೆರೆದ ಪತಿ

09:23 PM Aug 04, 2024 IST | Samyukta Karnataka

ಉಡುಪಿ: ಕುಡಿದ ಅಮಲಿನಲ್ಲಿ ಪತ್ನಿಗೆ ತೀವ್ರ ಹಲ್ಲೆ ನಡೆಸಿದ ಪತಿ, ಬಳಿಕ ಕೈಯಲ್ಲಿ ಕತ್ತಿ ಹಿಡಿದು ಡ್ಯಾನ್ಸ್ ಮಾಡಿ ವಿಕೃತಿ ಮೆರೆದ ಘಟನೆ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ.
ಬಸ್ರೂರು ಕಾಶಿಮಠ ಬಡಾವಣೆಯಲ್ಲಿನ ಮನೆಯೊಂದಲ್ಲಿ ಈ ಘಟನೆ ನಡೆದಿದ್ದು, ಗಾಯಳು ಪತ್ನಿ ಅನಿತಾ(೩೮) ಪತಿಯಿಂದ ಹಲ್ಲೆಗೊಳಗಾಗಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಕೆಯ ಪತಿ, ಆರೋಪಿ ಲಕ್ಷ್ಮಣ ಎಂಬಾತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Next Article