ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪ್ರಧಾನಿ ಮೋದಿ ಭೇಟಿ ಮಾಡಿದ ದೇವೇಗೌಡ

01:12 PM Dec 21, 2023 IST | Samyukta Karnataka

ನವದೆಹಲಿ: ದೇಶದ ಪ್ರಗತಿಗೆ ದೇವೇಗೌಡರ ಅನುಸರಣೀಯ ಕೊಡುಗೆಯನ್ನು ಭಾರತವು ಬಹುವಾಗಿ ಗೌರವಿಸುತ್ತದೆ ಎಂದು ಪ್ರದಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ , ಶಾಸಕಾಂಗ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ ಹಾಗೂ ಶಾಸಕ ಹೆಚ್​ಡಿ ರೇವಣ್ಣ ಇವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಸತ್​ ಭವನದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.
ಈ ಕುರಿತು ನರೇಂದ್ರ ಮೋದಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ದೇಶದ ಪ್ರಗತಿಗೆ ದೇವೇಗೌಡರ ಅನುಸರಣೀಯ ಕೊಡುಗೆಯನ್ನು ಭಾರತವು ಬಹುವಾಗಿ ಗೌರವಿಸುತ್ತದೆ. ವೈವೈವಿಧ್ಯಮಯ ನೀತಿ ವಿಷಯಗಳ ಕುರಿತು ಅವರ ಆಲೋಚನೆಗಳು ಒಳನೋಟವುಳ್ಳವು ಮತ್ತು ಭವಿಷ್ಯದ ದೃಷ್ಟಿಕೋನ ಹೊಂದಿದವುಗಳಾಗಿವೆ’ ಎಂದು ಬರೆದುಕೊಂಡಿದ್ದಾರೆ.

Next Article