ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕವಿವಿ ಪ್ರಭಾರ ಕುಲಪತಿಯಾಗಿ ಡಾ. ಮಂಜುಳಾ

10:29 PM Sep 25, 2024 IST | Samyukta Karnataka

ಧಾರವಾಡ: ಕರ್ನಾಟಕ‌‌ ವಿಶ್ವವಿದ್ಯಾಲಯ ಪ್ರಭಾರ ಕುಲಪತಿಯಾಗಿ ಕಾನೂನು ವಿಭಾಗದ ಡೀನ್ ಡಾ. ಮಂಜುಳಾ ಬುಧವಾರ ಅಧಿಕಾರ ವಹಿಸಿಕೊಂಡರು.
ಕುಲಪತಿ ಡಾ. ಕೆ.ಬಿ. ಗುಡಸಿ ಅವರು ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಸೇವಾ ಜೇಷ್ಠತೆ ಆಧಾರದಲ್ಲಿ ಕಾನೂನು ವಿಭಾಗದ ಡಾ. ಮಂಜುಳಾ ಅವರು ಅಧಿಕಾರ ವಹಿಸಿಕೊಂಡರು. ಡಾ. ಗುಡಸಿ ಅವರು ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕುಲಸಚಿವ ಚನ್ನಪ್ಪ ಸೇರಿದಂತೆ ಇತರರು ಇದ್ದರು.

Tags :
Dharwadkarnataka universityKUD
Next Article