ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಫಲಿಸಿದ ಪ್ರಾರ್ಥನೆ: ಸಾವು ಗೆದ್ದ ಸಾತ್ವಿಕ್

12:16 PM Apr 04, 2024 IST | Samyukta Karnataka

ವಿಜಯಪುರ: 20 ಅಡಿಯ ಕೊಳವೆಬಾವಿಯಿಂದ ಬಾಲಕನನ್ನು ಯಶಸ್ವಿಯಾಗಿ ಹೊರೆತೆಗೆಯಲಾಗಿದೆ. ಸುಮಾರು 17 ಗಂಟೆಗೂ ಹೆಚ್ಚು ಕಾಲ ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ ತಂಡಗಳು ನಡೆಸಿದ ರಕ್ಷಣಾ ಕಾರ್ಯಾಚರಣೆಯು ಫಲಿಸಿದಂತಾಗಿದೆ.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆಬಾವಿಗೆ ಬಿದ್ದಿದ್ದ 2 ವರ್ಷದ ಸಾತ್ವಿಕ್‌ ಸಾವು ಗೆದ್ದು ಬಂದಿದ್ದಾನೆ. ಬುಧವಾರ ಸಂಜೆ 6 ಗಂಟೆಗೆ ಕೊಳವೆ ಬಾವಿಗೆ ಬಿದ್ದ ಮಗು 18 ಗಂಟೆಗಳಿಂದ ಅನ್ನ ನೀರು ಇಲ್ಲದೆ ಜೀವನ್ಮರಣ ಹೋರಾಟ ನಡೆಸುತ್ತಿತ್ತು. ವೈದ್ಯರು ಬಾಲಕನ ಆರೋಗ್ಯ ತಪಾಸಣೆ ಮಾಡುತ್ತಿದ್ದು ಆರೋಗ್ಯ ದೃಢಪಡಿಸಿಕೊಂಡ ಬಳಿಕವೇ ಮಗುವನ್ನು ಕುಟುಂಬಸ್ಥರಿಗೆ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

Next Article