ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬಜೆಟ್‌ನಲ್ಲಿ ತಾರತಮ್ಯ: ಸಂಸತ್‌ ಎದುರು ಪ್ರತಿಭಟನೆ

11:37 AM Jul 24, 2024 IST | Samyukta Karnataka

ನವದೆಹಲಿ: ಮೋದಿ ಸರ್ಕಾರದ ಈ ಬಜೆಟ್ ಭಾರತದ ಒಕ್ಕೂಟ ರಚನೆಗೆ ವಿರುದ್ಧವಾಗಿದೆ ಎಂದು ಇಂಡಿಯಾ ಬಣದ ನಾಯಕರು ಸಂಸತ್ತಿನ ಎದುರು ಧರಣಿ ನಡೆಸಿದರು.
ಈ ಅನ್ಯಾಯದ ವಿರುದ್ಧ ಭಾರತ ಒಕ್ಕೂಟದ ನಾಯಕರು ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿ ಈ ಬಜೆಟ್‌ನಲ್ಲಿ ಹಲವು ರಾಜ್ಯಗಳಿಗೆ ತಾರತಮ್ಯ ಮಾಡಲಾಗಿದೆ. ಒಕ್ಕೂಟ ಸರ್ಕಾರವನ್ನು ಉಳಿಸಿಕೊಳ್ಳಲು ಕೇಂದ್ರ ಬಜೆಟ್ ಮೂಲಕ ಎಲ್ಲಾ ತತ್ವಗಳನ್ನು ಉಲ್ಲಂಘಿಸಿದೆ. ಸರ್ಕಾರವನ್ನು ರಕ್ಷಿಸಿಕೊಳ್ಳುವುದು ಬಜೆಟ್ ಉದ್ದೇಶವಾಗಿತ್ತು. ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಅನುದಾನ ನೀಡುವುದನ್ನು ನಾವು ವಿರೋಧಿಸುವುದಿಲ್ಲ. ಆದರೆ ಇತರ ರಾಜ್ಯಗಳಿಗೂ ನ್ಯಾಯ ಸಿಗಬೇಕು. ಅದಕ್ಕಾಗಿಯೇ ನಾವು ಈ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದಿವೆ.

ವಿಕಸಿತ ಭಾರತದಲ್ಲಿ ನಿರ್ಲಕ್ಷಿತ ಕರ್ನಾಟಕ

Next Article