ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬಣಕಲ್ ಬಳಿ ಸರಣಿ ಅಪಘಾತ: ನಾಲ್ವರ ಸಾವು

04:40 PM May 24, 2024 IST | Samyukta Karnataka

ಚಿಕ್ಕಮಗಳೂರು: ಲಾರಿಗೆ ಓಮಿನಿ ಕಾರು ಡಿಕ್ಕಿ ಸೇರಿದಂತೆ ನಡೆದ ಸರಣಿ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ರಾಷ್ಟ್ರೀಯ ಹೆದ್ದಾರಿ ೨೩ ರಲ್ಲಿ ಶುಕ್ರವಾರ ನಡೆದಿದೆ.
ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದು ವಾಪಸ್ ಬರುತ್ತಿದ್ದಾಗ ಈ ಸರಣಿ ಅಪಘಾತ ಸಂಭವಿಸಿದೆ. ಮೃತರು ಚಿತ್ರದುರ್ಗ ಮೂಲದವರು ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ
ಅಪಘಾತದಲ್ಲಿ ಕೆಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಗಂಭೀರವಾಗಿ ಗಾಯಗೊಂಡವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Next Article