ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬದಲಾದ ಸಿಎಂ ಡಿಪಿ

12:23 PM Feb 13, 2024 IST | Samyukta Karnataka

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ಸಾಮಾಜಿಕ ಜಾಲತಾಣದ ಖಾತೆಯ ಪ್ರೊಪೈಲ್‌ ಚಿತ್ರ ಬದಲಾಗಿದೆ.
ಈವರೆಗೂ ಚಾಲ್ತಿಯಲ್ಲಿರುವ ಮುಖ್ಯಮಂತ್ರಿಗಳ ಭಾವಚಿತ್ರದೊಂದಿಗೆ ಇರುತ್ತಿದ್ದ ಖಾತೆಯ ಪ್ರೊಪೈಲ್‌ ಚಿತ್ರ ಬದಲಾಗಿದ್ದು ಸಿದ್ದರಾಮಯ್ಯ ಅವರ ಭಾವಚಿತ್ರದ ಬದಲಿಗೆ ವಿಶ್ವಗುರು ಬಸವಣ್ಣ ಅವರ ಭಾವಚಿತ್ರ ಹಾಕಲಾಗಿದೆ. ಮತ್ತು ಬಸವಣ್ಣ ಅವರ ಭಾವಚಿತ್ರದ ಕೆಳಗೆ ಸಾಂಸ್ಕೃತಿಕ ನಾಯಕ ಎಂದು ಬರೆಯಲಾಗಿದೆ.

Next Article