ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬಳ್ಳಾರಿಯ ನೂತನ ಎಸ್ಪಿಯಾಗಿ ಡಾ. ಶೋಭಾರಣಿ

10:58 AM Jul 03, 2024 IST | Samyukta Karnataka

ಬಳ್ಳಾರಿ: ಜಿಲ್ಲೆಯ ಹೊಸ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಿ ಡಾ. ಶೋಭಾರಾಣಿ ವಿ.ಜೆ. ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ಮೆಟ್ರೋಪಾಲಿಟನ್ ಕಾರ್ಯಪಡೆಯ ಎಸ್ಪಿ ಆಗಿದ್ದ ಆಗಿ ಶೋಭಾ ರಾಣಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿದೆ. ಇಲ್ಲಿದ್ದ ರಂಜಿತ್ ಕುಮಾರ್ ಅವರನ್ನು ಯಾವುದೇ ಸ್ಥಳ ನಿಯೋಜನೆ ಮಾಡದೆ ವರ್ಗಾವಣೆ ಮಾಡಲಾಗಿದೆ.

Next Article