ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬಳ್ಳಾರಿ ಪಾಲಿಕೆ ಹೊಸ ಮೇಯರ್ ಆಗಿ ಶ್ವೇತಾ

12:08 PM Jan 10, 2024 IST | Samyukta Karnataka

ಬಳ್ಳಾರಿ: ಮಹಾನಗರ ಪಾಲಿಕೆಯ ನೂತನ ಮೆಯರ್ ಆಗಿ ಬಿ. ಶ್ವೇತಾ ಆಯ್ಕೆಯಾಗಿದ್ದಾರೆ.
ಬಿ. ಶ್ವೇತಾ ಬಳ್ಳಾರಿಯ 31 ನೇ ವಾರ್ಡಿನ ಪಾಲಿಕೆ ಸದಸ್ಯೆ ಆಗಿದ್ದಾರೆ. ಬಿಜೆಪಿ ಅಭ್ಯರ್ಥಿ ಹನುಮಂತ ಗುಡಿಗಂಟಿಗೆ ಸೋಲು ಎದುರಾಯಿತು. ಹನುಮಂತ ಗುಡಿಗಂಟಿ ಬಳ್ಳಾರಿಯ ಒಂದನೇ ವಾರ್ಡಿನ ಬಿಜೆಪಿ ಸದಸ್ಯ ಆಗಿದ್ದರು. ಕಾಂಗ್ರೆಸ್ ನ ಬಿ. ಶ್ವೇತಾ ಗೆ 29 ಮತ ಪಡೆದರೆ ಹನುಮಂತ ಗುಡಿಗುಂಟಿಗೆ 12 ಮತ ಪಡೆದರು. ಬಿಜೆಪಿಯ ಒಬ್ಬ ಸದಸ್ಯೆ ಅನಾರೋಗ್ಯ ಹಿನ್ನೆಲೆ ಗೈರು. ಚುನಾವಣೆಯಲ್ಲಿ ಜಿಲ್ಲಾ ಸಚಿವ ನಾಗೇಂದ್ರ, ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್, ಶಾಸಕ ಭರತ್ ರೆಡ್ಡಿ ಮತ ಚಲಾಯಿಸಿದರು.

Next Article