ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬಸ್ ಕಿಟಕಿಯಿಂದ ಉಗುಳಲೂ ಹೋಗಿ ಮಹಿಳೆಯ ತಲೆ ಲಾಕ್

02:12 PM May 17, 2024 IST | Samyukta Karnataka

ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆದ ದೃಶ್ಯ

ಬೆಂಗಳೂರು: ಕೆಎಸ್‌ಆರ್ಟಿಸಿ ಬಸ್‌ನಲ್ಲಿ ಅರ್ಧ ಗಾಜು ಮುಚ್ಚಿದ ಚಿಕ್ಕ ಕಿಟಕಿಯೊಳಗೆ ಮಹಿಳೆಯೊಬ್ಬಳು ತಲೆ ತೂರಿಸಿ ಪರದಾಡಿದ ಘಟನೆ ನಡೆದಿದೆ.
ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿವೆ. ಉಗುಳುವ ಬರದಲ್ಲಿ ಕಿಟಕಿಯೊಳಗೆ ತಲೆ ತೂರಿಸಿರುವ ಮಹಿಳೆ ಹಿಂದಕ್ಕೆ ಎಳೆಯಲು ಹರಸಾಹಸ ಪಟ್ಟಿದ್ದಾಳೆ. ಎಷ್ಟೇ ಪ್ರಯತ್ನಿಸಿದರೂ ಮಹಿಳೆ ತಲೆಯನ್ನ ಕಿಟಕಿಯಿಂದ ಹಿಂದಕ್ಕೆ ತೆಗೆಯಲು ಆಗಿಲ್ಲ. ಈ ವೇಳೆ ಮಹಿಳೆ ಪರದಾಡುತ್ತಿರುವುದನ್ನ ಗಮನಿಸಿದ ಕೆಎಸ್‌ಅರ್‌ಟಿಸಿ ಬಸ್‌ನ ಚಾಲಕ, ಕಾರ್ಯನಿರ್ವಾಹಕ ದಾರಿ ಮಧ್ಯೆ ಬಸ್ ನಿಲ್ಲಿಸಿ ಬಳಿಕ ಜಾಗರೂಕತೆಯಿಂದ ಮಹಿಳೆಯನ್ನ ಕಿಟಕಿಯಿಂದ ಸುರಕ್ಷಿತವಾಗಿ ತೆಗೆದಿದ್ದಾರೆ.

Next Article