For the best experience, open
https://m.samyuktakarnataka.in
on your mobile browser.

ಬೆಂಗಳೂರಿನ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

03:39 PM Sep 19, 2024 IST | Samyukta Karnataka
ಬೆಂಗಳೂರಿನ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

ಬೆಂಗಳೂರು: ನಗರದ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಆಸ್ಪತ್ರೆಯ ಮೂರನೇ ಮಹಡಿಯ ಕಾರ್ಡಿಯಾಕ್ ಐಸಿಯುನಲ್ಲಿ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು. ರೋಗಿಗಳನ್ನು ತಕ್ಷಣ ಶಿಫ್ಟ್ ಮಾಡಲಾಗಿದೆ ಎನ್ನಾಲಾಗಿದೆ, ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

Tags :