ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬೆಳ್ಳಂಬೆಳಗ್ಗೆ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

10:27 AM Jun 30, 2024 IST | Samyukta Karnataka

ಕುಷ್ಟಗಿ: ಪಟ್ಟಣದ ಕೃಷ್ಣಗಿರಿ ಕಾಲೋನಿಯಲ್ಲಿ ಮನೆ ಮುಂದೆ ನಿಲ್ಲಿಸಲಾಗಿದ್ದ ಬೈಕಿಗೆ ದುಷ್ಕರ್ಮಿಗಳು ಸ್ಕೂಟಿ
ಬೈಕಿಗೆ ರವಿವಾರ ಬೆಳಗಿನ ಜಾವ ಐದು ಗಂಟೆ ಸುಮಾರಿಗೆ ಬೆಂಕಿ ಹಚ್ಚಿದ್ದು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಸಂಭವಿಸಿದೆ.

ಕುಮಾರ ರಾಠೋಡ್ ಅವರಿಗೆ ಸೇರಿದ ಹೊಂಡಾ ಎಕ್ಟೀವಾ ಸ್ಕೂಟಿಗೆ ದುಷ್ಕರ್ಮಿಗಳು ಬೆಂಕಿ ಹೆಚ್ಚಿದ್ದು ಧಗಧಗನೆ ಉರಿಯಲು ಆರಂಭಿಸಿದ್ದು ಅಕ್ಕಪಕ್ಕದ ಮನೆಯವರು ಎಚ್ಚೆತ್ತುಕೊಂಡು.ಕೂಡಲೇ ಅಗ್ನಿಶಾಮಕ ಠಾಣೆಗೆ  ಮಾಹಿತಿ ನೀಡುತ್ತಿದ್ದಂತೆ  ಸ್ಥಳಕ್ಕೆ ಧಾವಿಸಿ ಬೈಕಿಗೆ ಹಚ್ಚಲಾಗಿದ್ದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಷ್ಟೊತ್ತಿಗೆ ಬೈಕು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು ಕಂಡುಬಂದಿತ್ತು.

Next Article