ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಭದ್ರಾ ನದಿಗಿಳಿದ ಬಾಲಕಿ ನೀರುಪಾಲು

12:05 PM May 05, 2024 IST | Samyukta Karnataka

ಚಿಕ್ಕಮಗಳೂರು: ಭದ್ರಾನದಿ ನೀರಿನಲ್ಲಿ ಹನ್ನೇರೆಡು ವರ್ಷದ ಬಾಲಕಿ ಮುಳುಗಿ ಮೃತಪಟ್ಟಿ ರುವ ಘಟನೆ ನಡೆದಿದೆ.
ತಮಿಳುನಾಡಿನ ಹಸೂರಿನಿಂದ ಕುಟುಂಬವೊಂದು ಕಳಸ ಹೊರನಾಡು‌ ಪ್ರವಾಸಕ್ಕೆ ಬಂದಿದ್ದರು. ಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ಜಾಹ್ನವಿ (12) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾಳೆ.
ಕಳಸ-ಹೊರನಾಡು ರಸ್ತೆ ಮಧ್ಯೆ ಸಿಗುವ ಭದ್ರಾ ನದಿಯ ಹೆಬ್ಬಾಳೆ ಯಲ್ಲಿ ಸ್ನಾನ ಮಾಡಿ ಅನ್ನಪೂ ರ್ಣೇಶ್ವರಿ ದೇವರ ದರ್ಶನ ಮಾಡಲು ಕುಟುಂಬದ ವರು ಮುಂದಾಗಿದ್ದು, ಕುಟುಂಬದ ವರೆಲ್ಲ ನೀರಿನಲ್ಲಿ ಇಳಿದು ಸ್ನಾನ ಮಾಡುತ್ತಿದ್ದಾಗ ಜಾಹ್ನವಿ ನೀರಿನಲ್ಲಿ ಮುಳುಗಿದ್ದಾಳೆ. ತಕ್ಷಣ ಕುಟುಂಬದವರು ಜಾಹ್ನವಿಯನ್ನು ನೀರಿನಿಂದ ಮೇಲೆ ಎತ್ತಿದರೂ ಬಾಲಕಿ ತೀವ್ರ ಅಸ್ವಸ್ಥಳಾಗಿ ಮೃತಪಟ್ಟಿದ್ದಾಳೆ.

Next Article