ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಭೂ ಸಂತ್ರಸ್ತ ಹೋರಾಟಗಾರರ ಬಂಧನ

11:45 AM Oct 14, 2024 IST | Samyukta Karnataka

ಬಳ್ಳಾರಿ: ಬಿಟಿಪಿಎಸ್ ಮತ್ತು ಇತರೆ ಕೈಗಾರಿಕಾ ಪ್ರದೇಶಗಳಿಗೆ ಜಮೀನು ನೀಡಿದ ಭೂ ಸಂತ್ರಸ್ತರು ಸಿಎಂ ಗೆ ಮನವಿ ಸಲ್ಲಿಸಲು ಆಗಮಿಸುತ್ತಿದ್ದ ವೇಳೆ ಪೊಲೀಸರು ಅವರನ್ನು ತಡೆದು ಬಂಧಿಸಿದರು.
ಜಿಂದಾಲ್ ವಿಮಾನ ನಿಲ್ದಾಣಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸುವ ಹಿನ್ನೆಲೆಯಲ್ಲಿ ವಿವಿಧ ಬೇಡಿಕೆಯುಳ್ಳ ಮನವಿ ನೀಡಲು ಹೋರಾಟಗಾರರು ಆಗಮಿಸುತ್ತಿದ್ದರು. ಈ ವೇಳೆ ಅವರನ್ನೆಲ್ಲ ತಡೆದು ಬಂಧಿಸಿ ಪೊಲೀಸ್ ವಾಹನದಲ್ಲಿ ಕರೆದೊಯ್ಯಲಾಯಿತು.

Tags :
#ಬಂಧನ#ಬಳ್ಳಾರಿ#ಸಿದ್ದರಾಮಯ್ಯ
Next Article