ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮದುಮಕ್ಕಳನ್ನು ಬಿಡದ ಚುನಾವಣೆ ಪ್ರಚಾರದವರು !

05:04 PM May 02, 2024 IST | Samyukta Karnataka

ಇಳಕಲ್ : ಮೇ ೭ ರಂದು ನಡೆಯಲಿರುವ ಲೋಕಸಭಾ ಚುನಾವಣೆ ಪ್ರಚಾರ ತಾರಕಕೇರಿದ್ದು ಅದು ವಿವಾಹವಾಗಿ ಮದುಮಕ್ಕಳನ್ನು ಸಹ ಬಿಡುತ್ತಿಲ್ಲ.
ಇಲ್ಲಿನ ಅಲಂಪೂರಪೇಟೆಯಲ್ಲಿ ಮದುವೆಯಾಗಿ ಕಲ್ಯಾಣ ಮಂಟಪದಿಂದ ಹೊರಬಂದ ಮದುಮಕ್ಕಳನ್ನು ಭೇಟಿ ಮಾಡಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ ಸಿ ಗದ್ದಿಗೌಡರ ಅವರಿಗೆ ಮತ ನೀಡಿ ಎಂದು ಕೇಳಿಕೊಂಡರು.
ಈ ಸಮಯದಲ್ಲಿ ನಗರಸಭೆಯ ಸದಸ್ಯ ಹನಮಂತ ತುಂಬದ ,ನಾಮ ನಿರ್ದೇಶಿತ ಮಾಜಿ ಸದಸ್ಯ ಬಸವರಾಜ ಪೋಚಗುಂಡಿ ಮತ್ತಿತರರು ಉಪಸ್ಥಿತರಿದ್ದರು.

Next Article