ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮಾಜಿ ಸಚಿವ ನಾಗೇಂದ್ರ ಆಪ್ತರ ಮೇಲೆ ಮತ್ತೆ‌ ಇಡಿ ದಾಳಿ

12:35 PM Aug 28, 2024 IST | Samyukta Karnataka

ಬಳ್ಳಾರಿ : ವಾಲ್ಮಿಕಿ ಅಭಿವೃದ್ಧಿ ನಿಗಮ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ‌,‌ ಸದ್ಯ ಜೈಲಿನಲ್ಲಿರುವ ಬಿ.ನಾಗೇಂದ್ರ ಅವರ ಸಂಬಂಧಿಕರು, ಆಪ್ತರ‌ ಮೇಲೆ ಇಡಿ‌ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಳ್ಳಾರಿ, ಕೊಪ್ಪಳ ರಾಯಚೂರಿನಲ್ಲಿರುವ ಆಪ್ತರ ಮೇಲೆ ಇಡಿ ಅಧಿಕಾರಿಗಳ ದಾಳಿ ಮಾಡಿದ್ದಾರೆ. ಬಳ್ಳಾರಿಯಲ್ಲಿ ನಾಗೇಂದ್ರ ಅವರ ಸಂಬಂಧಿ ಯರ್ರಿಸ್ವಾಮಿ, ಈರಣ್ಣ, ಅಲ್ಲಭಕಾಶ್ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಜಾರ್ಜ್ ಶೀಟ್ ಸಲ್ಲಿಕೆಗೆ ಮುನ್ನ ಇಡಿ ದಾಳಿ ಮಾಡಿರುವುದು‌ ಕೂತೊಹಲ ಮೂಡಿಸಿದೆ. ಬೆಳಗ್ಗೆಯೇ ದಾಳಿ‌ ಮಾಡಿರುವ ಅಧಿಕಾರಿಗಳು ಹಲವು ದಾಖಲೆಗಳ‌ ಹುಡುಕಾಟ ಆರಂಭಿಸಿದ್ದಾರೆ.

Tags :
#Ballari#Bjp#EDRaid#nagendra#Valmikiscam#ಜಾರಿನಿರ್ದೇಶನಾಲಯ#ನಾಗೇಂದ್ರ#ಬಳ್ಳಾರಿ#ವಾಲ್ಮೀಕಿನಿಗಮಹಗರಣcongress
Next Article