ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮಿನಿ ಸಮರದಲ್ಲಿ ಗೆದ್ದು ಬೀಗಿದ ಭಾರತ

11:46 PM Jun 29, 2024 IST | Samyukta Karnataka

ಪ್ರೊವಿಡೆನ್ಸ್: ಹದಿಮೂರು ವರ್ಷ 88 ದಿನಗಳ ಬಳಿಕ ಮತ್ತೆ ಭಾರತ ವಿಶ್ವಕಪ್‌ಗೆ ಮುತ್ತಿಟ್ಟಿದೆ. ಈ ಮೂಲಕ 17 ವರ್ಷಗಳ(2007) ಬಳಿಕ ಭಾರತ ಟಿ20 ವಿಶ್ವಕಪ್‌ ಎತ್ತಿಹಿಡಿದಿದೆ.
ಟಿ೨೦ ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಭಾರತ ನೀಡಿದ್ದ 177 ರನ್‌ಗಳ ಗುರಿ ಬೆನ್ನೆಟ್ಟಿದ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು ಕೇವಲ 169 ರನ್‌ ಗಳಿಸಲಷ್ಟೆ ಶಕ್ತವಾಯಿತು. ಅಂತಿಮವಾಗಿ ಟೀಮ್‌ ಇಂಡಿಯಾ 7 ರನ್‌ಗಳ ಗೆಲುವು ಸಾಧಿಸಿತು.

Next Article