ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮುಂಬೈಗೆ ಪಾಂಡ್ಯ, ಆರ್‌ಸಿಬಿ ಸೇರಿದ ಗ್ರೀನ್‌

02:55 PM Nov 27, 2023 IST | Samyukta Karnataka

ಬೆಂಗಳೂರು: ಹಲವು ದಿನಗಳಿಂದ ಹಾರ್ದಿಕ್‌ ಪಾಂಡ್ಯ ವಿಚಾರದಲ್ಲಿ ಎದ್ದಿದ್ದ ವದಂತಿಗೆ ಇಂದು ತೆರೆ ಬಿದ್ದಿದೆ. ಹಾರ್ದಿಕ್‌ ಮತ್ತೆ ಮುಂಬೈ ಇಂಡಿಯನ್ಸ್‌ ತಂಡವನ್ನು ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಮುಂಬೈ ತಂಡದಲ್ಲಿದ್ದ ಆಸ್ಟ್ರೇಲಿಯಾ ತಂಡದ ಸ್ಟಾರ್ ಆಲ್​ರೌಂಡರ್ ಕ್ಯಾಮರೂನ್ ಗ್ರೀನ್ ಆರ್​ಸಿಬಿ ಪಾಲಾಗಿದ್ದಾರೆ. ಎರಡು ವರ್ಷಗಳ ಕಾಲ ಗುಜರಾತ್ ಟೈಟಾನ್ಸ್ ತಂಡದ ನಾಯಕನಾಗಿದ್ದ ಹಾರ್ದಿಕ್ ಪಾಂಡ್ಯ ಜವಾಬ್ದಾರಿಯನ್ನ ಶುಭ್ಮನ್‌ ಗಿಲ್‌ಗೆ ವಹಿಸಲಾಗಿದೆ.

Next Article