ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮುನಿಸು ಮರೆತ ಕರಡಿ

10:38 PM Apr 01, 2024 IST | Samyukta Karnataka

ಕೊಪ್ಪಳ: ಮುನಿಸಿಕೊಂಡಿದ್ದ ಸಂಸದ ಸಂಗಣ್ಣ ಕರಡಿ ಸಂಧಾನ ಸಭೆಗಳ ಬಳಿಕ ಬಂಡಾಯ ಕೈಬಿಟ್ಟಿದ್ದಾರೆ.
ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ ಪರ ಪ್ರಚಾರ ಮಾಡಲು ಒಪ್ಪಿಕೊಂಡಿದ್ದು ಭಿನ್ನಮತ ಶಮನಗೊಂಡಿದೆ. ರಾಜ್ಯ ನಾಯಕರ ವಿರುದ್ಧ ಹರಿಹಾಯ್ದಿದ್ದ ಸಂಗಣ್ಣನವರ ನಿವಾಸಕ್ಕೆ ಬಂದು ಮುಖ್ಯ ಸಚೇತಕ ರವಿಕುಮಾರ್, ಶಾಸಕ ಅರವಿಂದ್ ಬೆಲ್ಲದ ಮನವೊಲಿಸಲು ಪ್ರಯತ್ನಿಸಿದರು. ಬೆಂಗಳೂರಿನಲ್ಲಿ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಆರ್.ಅಶೋಕ, ಪ್ರಹ್ಲಾದ್ ಜೋಶಿ, ಬಿ.ವೈ.ವಿಜಯೇಂದ್ರ ಮತ್ತಿತರರು ಮನವೊಲಿಸಿದರು. ಆದರೂ ಮುನಿಸು ಹಾಗೇ ಇತ್ತು. ಸದ್ಯ ಎಲ್ಲದಕ್ಕೂ ತೆರೆ ಎಳೆದ ಸಂಗಣ್ಣ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವುದಿಲ್ಲ, ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡುತ್ತೇನೆ. ಮೋದಿ ಅವರ ಕೈ ಬಲಪಡಿಸಲು ನಾವೆಲ್ಲಾ ಶ್ರಮಿಸಬೇಕಿದೆ. ನಾಯಕರ ಹೇಳಿಕೆ ಮೇಲೆ ವಿಶ್ವಾಸ ಇಡಬೇಕಿದೆ ಎಂದರು.

Next Article