ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮೆಟ್ರೋ ತಡೆಗೋಡೆಗೆ ಗೂಡ್ಸ್ ಲಾರಿ ಡಿಕ್ಕಿ

12:11 PM Sep 20, 2024 IST | Samyukta Karnataka

ಬೆಂಗಳೂರು: ಮೆಟ್ರೋ ತಡೆಗೋಡೆಗೆ ಗೂಡ್ಸ್ ಲಾರಿಯೊಂದು ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ.
ನಗರದ ನಾಗವಾರ-ಹೆಬ್ಬಾಳ ಮಾರ್ಗದ ಕೆಂಪಾಪುರದ ಬಳಿ ನಡೆದಿದೆ. ಹೆಬ್ಬಾಳದಿಂದ ರಾಮಮೂರ್ತಿನಗರದವರೆಗೆ ಸಂಪೂರ್ಣವಾಗಿ ಟ್ರಾಫಿಕ್ ಜಾಮ್ ಆಗಿತ್ತು. ಸತತ 1 ಗಂಟೆಗಳ ಕಾಲ ವಾಹನಗಳು ನಿಂತಲ್ಲೇ ನಿಂತು, ವಾಹನ ಚಾಲಕರು ಪರದಾಡುವಂತಾಯಿತು. ಈ ಅವಘಡದಿಂದಾಗಿ ರಸ್ತೆ ಸಂಪೂರ್ಣ ಬಂದ್ ಆಗಿದ್ದು, 10ಕಿಮೀವರೆಗೂ ಟ್ರಾಫಿಕ್ ಜಾಮ್‌ನಿಂದಾಗಿ, ಜನ ಕಾದು ಬೇಸತ್ತು ಹೋಗಿ, ಕೊನೆಗೆ ಟೈಂ ಆದ ಹಿನ್ನೆಲೆ ಬೈಕ್ ಸವಾರರು ಅಪಘಾತಗೊಂಡಿರುವ ಲಾರಿ ಕೆಳಗೆ ನುಗ್ಗಿಸಿ ಮುಂದೆ ಸಾಗುತ್ತಿದ್ದಾರೆ

Tags :
#Bangalore#metro#ಅಪಘಾತ#ಅವಘಡ#ನಮ್ಮ ಮೆಟ್ರೋ#ಬೆಂಗಳೂರು
Next Article