ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮೆರವಣಿಗೆ ರದ್ದು ಮಾಡಿದ ಜೋಶಿ…

11:42 AM Dec 09, 2023 IST | Samyukta Karnataka

ಹುಬ್ಬಳ್ಳಿ: ರಾಜಸ್ಥಾನ ವಿಧಾನಸಭಾ ಚುನಾವಣೆಯ ಉಸ್ತುವಾರಿ ವಹಿಸಿಕೊಂಡು ಯಶಸ್ವಿಗೊಳಿಸಿದ ಬಳಿಕ ಹುಬ್ಬಳ್ಳಿಗೆ ಆಗಮಿಸಿದ್ದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗಾಗಿ ಅದ್ದೂರಿ ಮೆರವಣಿಗೆ ಆಯೋಜಿಸಲಾಗಿತ್ತು. ಆದರೆ, ಹಿರಿಯ ನಟಿ ಲೀಲಾವತಿ ಅವರ ನಿಧನದ ಹಿನ್ನೆಲೆಯಲ್ಲಿ ಜೋಶಿ ಅವರು ಮೆರವಣಿಗರಯನ್ನು ಮಾಡದಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ನಟಿ ಲೀಲಾವತಿ ಅವರನ್ನು ಕಳೆದುಕೊಂಡು ಇಡೀ ರಾಜ್ಯ ದುಖಃದಲ್ಲಿದೆ. ಹೀಗಾಗಿ ಮೆರವಣಿಗೆ, ಬೈಕ್ ರ್ಯಾಲಿ ಮಾಡೋದು ಬೇಡ. ಯಾರೂ ಹೂಮಾಲೆ, ಸನ್ಮಾನ ಮಾಡದಂತೆ ಜೋಶಿನವಿ ಮಾಡಿದರು.

Next Article