ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮೈದುನನಿಂದಲೇ ಅತ್ತಿಗೆ, ಇಬ್ಬರು ಮಕ್ಕಳ ಹತ್ಯೆ

01:22 PM Nov 04, 2023 IST | Samyukta Karnataka

ಹಾನಗಲ್ಲ: ಹಾನಗಲ್ಲ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ಮೈದುನನೊಬ್ಬ ಅತ್ತಿಗೆ ಹಾಗೂ ಆಕೆಯ ಇಬ್ಬರ ಮಕ್ಕಳನ್ನು ಮಾರಕಾಸ್ತ್ರಗಳಿಂದ ಹತ್ಯೆಗೈದ ಭೀಕರ ಘಟನೆ ನಡೆದಿದೆ.
ಹಾನಗಲ್‌ ತಾಲೂಕು ಯಳ್ಳೂರು ಗ್ರಾಮದಲ್ಲಿ ಕುಮಾರ್‌ ಮರಿಗೌಡ್ರ (35) ಎಂಬಾತನು ಅಣ್ಣನ ಹೆಂಡತಿ ಹಾಗೂ ಆತನ ಇಬ್ಬರು ಮಕ್ಕಳನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಗೀತಾ ಹೊನಗೌಡ್ರ ಮರಿಗೌಡ್ರ (35), ಅಕುಲ್‌ ಹೊನಗೌಡ್ರ ಮರಿಗೌಡ್ರ (10) ಹಾಗೂ ಅಂಕಿತಾ ಹೊನ್ನಗೌಡ ಮರಿಗೌಡ್ರ (8) ಮೃತರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಹಾನಗಲ್ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ರಾತ್ರಿ 2 ರಿಂದ 3 ಗಂಟೆ ವೇಳೆಗೆ ಹತ್ಯೆ ಮಾಡಲಾಗಿದೆ. ಆರೋಪಿಯ ಬಂಧನಕ್ಕೆ ವಿಶೇಷ ತನಿಖಾ ತಂಡ ರಚಿಸಲಾಗಿದೆ.
: ಶಿವಕುಮಾರ್ ಗುಣಾರೆ, ಎಸ್ಪಿ ಹಾವೇರಿ.

Next Article