ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮೋದಿಗೆ ಮಂಗಳ ಸೂತ್ರದ ಬೆಲೆ ಗೊತ್ತಾ..?

11:58 AM Apr 24, 2024 IST | Samyukta Karnataka

ಕಲಬುರಗಿ: ಮೋದಿಗೆ ಮಂಗಳ ಸೂತ್ರದ ಬೆಲೆ ಗೊತ್ತಾ..? ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು ಪ್ರಧಾನಿ ಮೋದಿ ಮಂಗಳಸೂತ್ರದ ಹೇಳಿಕೆ ಪ್ರತಿಕ್ರಿಯಿಸಿದ್ದು ಸೋನಿಯಾ ಗಾಂಧಿ ದೇಶಕ್ಕಾಗಿ ಮಂಗಳಸೂತ್ರ ಬಲಿಕೊಟ್ರು, ಮೋದಿಯ ದ್ವೇಷದ ಭಾಷಣದ ವಿರುದ್ದ ಯಾಕೆ ಕ್ರಮ ಇಲ್ಲ ಮೋದಿಗೆ ಆಯೋಗ ಒಂದು ಒಂದು ನೋಟಿಸ್ ಕೊಟ್ಟಿಲ್ಲ. ಚುನಾವಣೆ ಎಲ್ಲರಿಗೂ ಸಮಾನವಗಿ ನಡೆಯತಿಲ್ಲ. ಆಯೋಗ ಮೋದಿ ಮೇಲೆ ದೂರು ದಾಖಲಿಸಿಕೊಳ್ಳುತ್ತಿಲ್ಲ. ಚುನಾವಣಾ ಆಯೋಗ ಕೇಂದ್ರವನ್ನ ರಕ್ಷಿಸುತ್ತಿದೆ ಎಂದಿದ್ದಾರೆ.

Next Article