ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮೋದಿ ಹೇಗಿದ್ದಾರೋ ಹಾಗೇ ಇದ್ದಾರೆ

04:22 PM Feb 26, 2024 IST | Samyukta Karnataka

ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಆರಂಭದಲ್ಲಿ ಪ್ರಧಾನಮಂತ್ರಿಯಾಗಿದ್ದಾಗ ಹೇಗೆ ಇದ್ದರೋ ಇಂದು ಕೂಡ ಹಾಗೆ ಇದ್ದಾರೆ. ಅವರ ವ್ಯಕ್ತಿತ್ವದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅವರು ಮತ್ತೊಮ್ಮೆ ಪ್ರಧಾನಿಯಾದರೂ ಅವರಲ್ಲಿ ಸರ್ವಾಧಿಕಾರಿ ಭಾವನೆಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಅಣ್ಣಿಗೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ೯೪ ರಾಜ್ಯ ಸರ್ಕಾರಗಳನ್ನು ಪತನಗೊಳಿಸಿದ ಹಾಗೂ ದೇಶದಲ್ಲಿ ತರ್ತು ಪರಿಸ್ಥಿತಿ ಹೇರಿದ ಕಾಂಗ್ರಸ್‌ನಿಂದ ನಾವು ಪ್ರಜಾಪ್ರಭುತ್ವದ ಪಾಠ ಕಲಿಯುವ ಅಗತ್ಯವಿಲ್ಲ. ಪ್ರಜಾಪ್ರಭುತ್ವ ಅಭದ್ರಗೊಂಡಿರುವುದು ಇಂದಿರಾ ಗಾಂಧಿಯವರ ಕಾಲದಲದಲ್ಲಿಯೇ ಎಂದರು.

Next Article