ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮೋರಿಯಲ್ಲಿ ಹರಿದು ಬಂದ ಶವ

08:17 PM Jun 07, 2024 IST | Samyukta Karnataka

ಧಾರವಾಡ: ಧಾರವಾಡದಲ್ಲಿ ಮಧ್ಯಾಹ್ನದ ಬಳಿಕ ಎಡೆಬಿಡದೇ ಮಳೆ ಸುರಿದಿದ್ದು, ಇಲ್ಲಿಯ ವಿವೇಕಾನಂದ ನಗರದ ಮೋರಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.
ಮೋರಿಯಲ್ಲಿ ತೇಲಿ ಬಂದ ಶವ ಯಾರದ್ದು? ತೇಲಿ ಬಂದಿದ್ದೇ ಅಥವಾ ಬಿದ್ದಿರುವುದೇ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿಯೇ ಶುಕ್ರವಾರ ಜಿಲ್ಲೆಯಲ್ಲಿ ಮಳೆ ಸುರಿದಿದ್ದು, ಇದರಿಂದ ರೈತರ ಮುಗದಲ್ಲಿ ಮಂದಹಾಸ ಮೂಡಿದರೆ ನಗರವಾಸಿಗಳಲ್ಲಿ ಬೇಸರ ಮೂಡಿಸಿದೆ. ಎಡೆಬಿಡದೇ ಸುರಿದ ಮಳೆಯಿಂದಾಗಿ ನಗರದೆಲ್ಲೆಡೆ ನೀರು ನಿಂತು ಜನಜೀವನ ಅಸ್ತವ್ಯಸ್ತವಾಯಿತು.

Next Article