ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಯುವಕರಿಗೆ ಸಂಕಷ್ಟ ತಂದ ಸ್ಟೇಟಸ್..!

10:36 AM Oct 01, 2024 IST | Samyukta Karnataka

ಬಾಗಲಕೋಟೆ: ಮುಳ್ಳುಹಂದಿ ಬೇಟೆಯಾಡಿ ಯುವಕರಿಬ್ಬರು ತಮ್ಮ ಸ್ಟೇಟಸ್ ಇಟ್ಟುಕೊಂಡಿರುವುದು ಬೆಳಕಿಗೆ ಬಂದಿದೆ.

ಮುಧೋಳ, ಬೀಳಗಿ ವಲಯದ ಅರಣ್ಯ ಇಲಾಖೆ ಅಧಿಕಾರಿಗಳ‌ ದಿವ್ಯ‌ನಿರ್ಲಕ್ಷ್ಯಕ್ಕೆ ಇದು ತಾಜಾ‌ ಉದಾಹರಣೆ‌ ಆಗಿದ್ದು, ಈ ಭಾಗದಲ್ಲಿ ಕಾಡುಪ್ರಾಣಿಗಳ ಬೇಟೆ ನಿರಂತರವಾಗಿ ನಡೆಯುತ್ತಿರುವ ಆರೋಪ ಕೇಳಿ ಬಂದಿದೆ.

ಮುಧೋಳ ತಾಲೂಕಿನ ಅರಳಿಕಟ್ಟಿ ಹಾಗೂ ಬುದ್ನಿ ಗ್ರಾಮದ ಯುವಕರಾದ ಶ್ರೀಶೈಲ್ ಹಾಗೂ ಬಸವರಾಜ್ ಎಂಬುವರು ಕಾಡು ಹಂದಿ ಬೇಟೆಯಾಡಿದಲ್ಲದೇ ಅಡ್ಡ ಬಂದರೆ ಕಡ್ಯಾಕೂ ಸೈ ಎಂದು ಹಿರೋಯಿಸಂ ತೋರಿಸಿರುವ ಪೋಸ್ಟ್ ಹಾಕಿದ್ದಾರೆ. ಅವರ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ

Next Article