ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರಾಜಾಸಿಂಗ್ ನಿರ್ಬಂಧ: ನ್ಯಾಯಾಲಯದಲ್ಲಿ ಪ್ರಶ್ನೆ

10:32 PM Sep 19, 2024 IST | Samyukta Karnataka

ಮುಧೋಳ: ನಾಲ್ಕು ಬಾರಿ ಶಾಸಕರಾಗಿರುವ ರಾಜಾಸಿಂಗ್ ಅವರು ಜಿಲ್ಲೆಗೆ ಬಾರದಂತೆ ನಿರ್ಬಂಧಿಸಿರುವುದು ಅಸಂವಿಧಾನಿಕ ನಡೆಯಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಗುಡುಗಿದ್ದಾರೆ.
ಮುಧೋಳದಲ್ಲಿ ನಡೆಯುತ್ತಿರುವ ಜನತಾರಾಜಾ ಗಣೇಶನ ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಜಿಲ್ಲಾಡಳಿತದ ಈ ತೀರ್ಮಾನವನ್ನು ನ್ಯಾಯಾಲಯದಲ್ಲೇ ಪ್ರಶ್ನೆ ಮಾಡುತ್ತೇವೆ. ಇದರ ಹಿಂದಿರುವ ಕುತಂತ್ರ ಬಯಲಿಗೆ ಎಳೆಯುತ್ತೇವೆ ಎಂದು ಎಚ್ಚರಿಸಿದರು.

Tags :
#BasanagoudaPatilYatnal#vijaypurbagalkot
Next Article