For the best experience, open
https://m.samyuktakarnataka.in
on your mobile browser.

ರಾಜು ಅವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ

03:39 PM Feb 22, 2024 IST | Samyukta Karnataka
ರಾಜು ಅವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ

ಚೆನ್ನೈ: ಎ.ವಿ.ರಾಜು ಅವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ನಟಿ ತ್ರಿಶಾ ಹೇಳಿದ್ದಾರೆ.
ತಮಿಳಿನ ಖ್ಯಾತ ರಾಜಕಾರಣಿ ಎ.ವಿ.ರಾಜು ಹಿರಿಯ ರಾಜಕಾರಣಿಗಾಗಿ ನಟಿ ತ್ರಿಶಾರನ್ನು 25 ಲಕ್ಷ ರೂಪಾಯಿ ಕೊಟ್ಟು ರೆಸಾರ್ಟ್ ಗೆ ಕರೆಯಿಸಿಕೊಂಡಿದ್ದೆವು ಎಂಬ ಅಸಂಬದ್ಧ ಹೇಳಿಕೆ ನೀಡಿದ್ದರು. ಈ ಬಗ್ಗೆ ಮಾತನಾಡಿರುವ ನಟಿ ತ್ರಿಶಾ ಇಂಥ ಕೊಳಕು ಮನಸ್ಥಿತಿಯವರಿಗೆ ಬುದ್ಧಿ ಕಲಿಸಲು ಕಾನೂನು ಹೋರಾಟವೇ ಸರಿಯಾದ ಮಾರ್ಗ. ಇಂಥವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.