ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರಾಜ್ಯಕ್ಕೆ ಇನ್ನೆರಡು ವಂದೇ ಭಾರತ್: ನಾಳೆ ಪ್ರಧಾನಿ ಲೋಕಾರ್ಪಣೆ

05:47 PM Mar 10, 2024 IST | Samyukta Karnataka

ಹುಬ್ಬಳ್ಳಿ: ರಾಜ್ಯಕ್ಕೆ ಇನ್ನೂ ಎರಡು `ವಂದೇ ಭಾರತ್' ದೊರಕಿವೆ. ಈಗಾಗಲೇ ಕೇರಳದ ತಿರುವಂತನಪುರ ಮತ್ತು ಕಾಸರಗೋಡು ನಡುವೆ ಸಂಚರಿಸುತ್ತಿರುವ ವಂದೇ ಭಾರತ್‌ಅನ್ನು ಮಂಗಳೂರುವರೆಗೆ ವಿಸ್ತರಣೆ ಮಾಡಲಾಗಿದೆ. ಅಲ್ಲದೇ ಮೈಸೂರಿಗೆ ಇನ್ನೊಂದು ವಂದೇ ಭಾರತ್ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ವಂದೇ ಭಾರತ್ ರೈಲುಗಳಿಗೆ ಮಾರ್ಚ್ ೧೨ರಂದು ವರ್ಚುವಲ್ ಮೂಲಕ ಹಸಿರು ನಿಶಾನೆ ತೋರಲಿದ್ದಾರೆ ಎಂದು ನೈಋತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅರವಿಂದ ಶ್ರೀವಾಸ್ತವ ರವಿವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು..
ಹೊಸ ರೈಲುಗಳು ಕಲಬುರಗಿ-ಬೆಂಗಳೂರು ಮತ್ತು ಮೈಸೂರು- ಚೆನ್ನೈ ನಡುವೆ ಸಂಚರಿಸಲಿವೆ. ೧೨ರಂದು ಪ್ರಧಾನಿಯವರು ದೇಶದ ೬ ಸಾವಿರ ರೈಲ್ವೆ ಯೋಜನೆಗಳನ್ನು ಸಮರ್ಪಣೆ ಮಾಡಲಿದ್ದಾರೆ. ಈ ಪೈಕಿ ಕೆಲವು ಉದ್ಘಾಟನೆ ಹಾಗೂ ಇನ್ನುಳಿದ ಹಲವು ಶಂಕುಸ್ಥಾಪನೆಗೊಳ್ಳಲಿವೆ ಎಂದರು.

Next Article