ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟಿದೆ

01:47 PM May 17, 2024 IST | Samyukta Karnataka

ಬೆಂಗಳೂರು: ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟಿದ್ದು ಈ ಕೂಡಲೇ ರಾಜ್ಯ ಸರ್ಕಾರ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯ ವೀರಾಪುರ ಓಣಿಯ ಕುಮಾರಿ ಅಂಜಲಿ ಅಂಬಿಗೇರ ಅವರ ಕೊಲೆಯಾದ ಹಿನ್ನೆಲೆಯಲ್ಲಿ ಅವರ ಮನೆಗೆ ಭೇಟಿ ನೀಡಿರುವ ಅವರು ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿ, ಯಾವುದೇ ಕಾರಣಕ್ಕೂ ಎದೆಗುಂದದಂತೆ ಧೈರ್ಯ ತುಂಬಿದ್ದು ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟಿದ್ದು ಈ ಕೂಡಲೇ ರಾಜ್ಯ ಸರ್ಕಾರ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಇಂತಹ ಘಟನೆಗಳು ಮರುಕಳಿಸಿದಂತೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತೇನೆ ಎಂದಿದ್ದಾರೆ.

Next Article