ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರಾಜ್ಯದ ರೈಲ್ವೆ ಯೋಜನೆಗಳಿಗೆ ವೇಗದ ಸ್ಪರ್ಶ

08:44 PM Sep 09, 2024 IST | Samyukta Karnataka

ಬೆಂಗಳೂರು: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣನವರೊಂದಿಗೆ ರಾಜ್ಯ ಸಚಿವ ಎಂ.ಬಿ ಪಾಟೀಲ್ ಇಂದು #BSRP, ಮೆಟ್ರೊ ಸಂಪರ್ಕ ಸೇವೆ ಸೇರಿದಂತೆ ರಾಜ್ಯದ ರೈಲ್ವೆ ಯೋಜನೆಗಳ ಕುರಿತು ಮಹತ್ವದ ಸಭೆ ನಡೆಸಿದರು. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸಮನ್ವಯತೆಯಿಂದ ಮುನ್ನಡೆದು ಪ್ರಗತಿಯಲ್ಲಿರುವ ಹಾಗೂ ನೂತನವಾಗಿ ಯೋಜಿಸಲಾಗಿರುವ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವ ಕುರಿತು ಚರ್ಚಿಸಿದ್ದಾರೆ.

ಯೋಜನೆಗಳ ಕ್ಷಿಪ್ರ ಅನುಷ್ಠಾನಕ್ಕೆ ಅಗತ್ಯವಿರುವ ಎಲ್ಲಾ ಸಹಕಾರ ನೀಡುತ್ತೇವೆಂದು ಸಚಿವ ವಿ. ಸೋಮಣ್ಣರವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅವರಿಗೆ ನಾನು ಸರ್ಕಾರದ ಪರವಾಗಿ ಹಾಗೂ ರಾಜ್ಯದ ಪರವಾಗಿ ಧನ್ಯವಾದ ತಿಳಿಸಿದೆ, ಯೋಜನೆಗಳಿಗೆ ಅಗತ್ಯವಿರುವ ಭೂಸ್ವಾದೀನ ಪ್ರಕ್ರಿಯೆ ಸೇರಿದಂತೆ ಇನ್ನಿತರ ತೊಡಕುಗಳನ್ನು ನಾವು ಶೀಘ್ರ ಬಗೆಹರಿಸಲಿದ್ದೇವೆ ಎಂದು ಈ ವೇಳೆ ತಿಳಿಸಿದೆ. ನಂತರ ನಡೆದ ಜಂಟಿ ಮಾಧ್ಯಮ ಗೋಷ್ಠಿ ಕುರಿತ ವಿವರಗಳನ್ನು ರಾಜ್ಯ ಸಚಿವ ಎಂ.ಬಿ ಪಾಟೀಲ್ ಹಂಚಿಕೊಂಡಿದ್ದಾರೆ.

ಮುಖ್ಯಾಂಶಗಳು:

Next Article