ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರಾಜ್ಯದ 8 ಮಂದಿಗೆ ಕೊರೊನಾ

06:01 PM Dec 25, 2023 IST | Samyukta Karnataka

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿ JN.1 ವೈರಸ್‌ ಮೈಸೂರಿನ 8 ಜನರಲ್ಲಿ ಪತ್ತೆಯಾಗಿದೆ. ಇದರಿಂದ ರಾಜ್ಯಕ್ಕೆ ಜೆ.ಎನ್‌ 1 ಆತಂಕ ಎದುರಾಗಿದೆ. 8 ಜನರ ಸೋಂಕಿತರ ಸಂಪರ್ಕಿತರ ಮಾಹಿತಿ ಕಲೆ ಹಾಕಲಾಗುತ್ತಿದೆ.
ತೀವ್ರ ಜ್ವರ, ಒಣ ಕೆಮ್ಮು, ಗಂಟಲು ಕೆರೆತ, ಉಸಿರಾಟಕ್ಕೆ ತೊಂದರೆಯಿಂದ ಬಳಲುವವರು ಸೀನಿದಾಗ, ಸಂಪರ್ಕ ಬೆಳೆದಾಗ, ಸೋಂಕಿತ ವ್ಯಕ್ತಿಗೆ ತಗುಲಿದ ವಸ್ತುವಿನಿಂದ, ಗುಂಪಾಗಿ ಸೇರುವುದರಿಂದ ಹರಡುತ್ತದೆ. ಮಾಸ್ಕ್ ಧರಿಸಿ, ಕೈ ತೊಳೆಯುವುದು, ಸೋಂಕಿತರಿಂದ ಅಂತರ ಕಾಯ್ದುಕೊಳ್ಳುವುದು, ಸೀನುವಾಗ ಕರವಸ್ತ್ರವನ್ನು ಅಡ್ಡಲಾಗಿ ಹಿಡಿಯುವುದರಿಂದ ಸೋಂಕು ನಿಯಂತ್ರಣ ಮಾಡಬಹುದಾಗಿದೆ.

Next Article