ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ನೇರಪ್ರಸಾರ ವೀಕ್ಷಿಸಿದ ಶಾ
12:49 PM Jan 22, 2024 IST | Samyukta Karnataka
ನವದೆಹಲಿ: ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಭಾಗವಹಿಸುತ್ತಿಲ್ಲ.
ಬಿಜೆಪಿಯ ಹಲವು ಹಿರಿಯ ನಾಯಕರು ರಾಮ ಮಂದಿರ ಪ್ರಾಣ ಪ್ರತಿಷ್ಠೆಯ ಕಾರ್ಯಕ್ರಮದ ನೇರಪ್ರಸಾರವನ್ನು ವಿವಿಧ ದೇವಸ್ಥಾನಗಳಿಂದ ವೀಕ್ಷಿಸುತ್ತಿದ್ದು, ಅಮಿತ್ ಶಾ ಅವರು ಬಿರ್ಲಾ ಮಂದಿರದಲ್ಲಿ ನೇರಪ್ರಸಾರವನ್ನು ವೀಕ್ಷಿಸುತ್ತಿದ್ದಾರೆ.