ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರಾಮ ಮಂದಿರ ತಲುಪಿದ ಪ್ರಧಾನಿ ಮೋದಿ

11:29 AM Jan 22, 2024 IST | Samyukta Karnataka

ಅಯೋಧ್ಯೆ: ರಾಮ ಲಲ್ಲಾ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಪ್ರಾರಂಭವಾಗಲು ಇನ್ನು ಕೆಲವೇ ಕ್ಷಣಗಳಿವೆ.
ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯ ರಾಮ ಮಂದಿರ ತಲುಪಿದ್ದು. ಅಯೋಧ್ಯೆಯ ಮಹರ್ಷಿ ವಾಲ್ಮೀಕಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ ಅವರು ಅಲ್ಲಿಂದ ಹೆಲಿಕಾಪ್ಟರ್​ ಮೂಲಕ ರಾಮ ಮಂದಿರದ ಆವರಣಕ್ಕೆ ಬಂದರು. ರಾಮ ಲಲ್ಲಾಅವರನ್ನು ಸ್ವಾಗತಿಸಲು ಅಯೋಧ್ಯೆ ಸಿದ್ಧವಾಗಿದೆ.

Next Article