For the best experience, open
https://m.samyuktakarnataka.in
on your mobile browser.

ವಕೀಲನ ಬರ್ಬರ ಹತ್ಯೆ

01:36 PM Dec 07, 2023 IST | Samyukta Karnataka
ವಕೀಲನ ಬರ್ಬರ ಹತ್ಯೆ

ಕಲಬುರಗಿ: ನಗರದ ಸಾಯಿ ಮಂದಿರ ಬಳಿಯ ಗಂಗಾ ಅಪಾರ್ಟ್‌ಮೆಂಟ್ ಬಳಿ ವಕೀಲ ಈರಣ್ಣಗೌಡ ಪಾಟೀಲ (40) ಎಂಬುವವರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಗುರುವಾರ ಕೊಲೆ‌ ಮಾಡಲಾಗಿದೆ. ವಿಶ್ವವಿದ್ಯಾಲಯ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶಿಲನೆ ನಡೆಸಿದ್ದಾರೆ.