ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ವಕೀಲನ ಹತ್ಯೆ: ಪ್ರಮುಖ ಆರೋಪಿ ಬಂಧನ

02:43 PM Dec 10, 2023 IST | Samyukta Karnataka

ಕಲಬುರಗಿ: ನಗರದಲ್ಲಿ ಗುರುವಾರ ಹಾಡಹಗಲೇ ನಡೆದಿದ್ದ ವಕೀಲ ಈರಣ್ಣಗೌಡ ಪಾಟೀಲ್ ಬರ್ಬರ ಹತ್ಯೆ ಪ್ರಕರಣದ
ಮಾಸ್ಟರ್ ಮೈಂಡ್ ಎನ್ನಲಾದ ಆರೋಪಿ ನೀಲಕಂಠ ಪಾಟೀಲ್ ನ್ನು
ಗುಲಬರ್ಗಾ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಇದರೊಂದಿಗೆ ಬಂಧಿತರ ಸಂಖ್ಯೆ ನಾಲ್ಕಕ್ಕೇರಿದಂತಾಗಿದೆ.

ಡಿ. 7ರಂದು ಕಲಬುರಗಿಯ ಸಾಯಿ‌ಮಂದಿರ ಬಳಿ ವಕೀಲರನ್ನು ಹತ್ಯೆಗೈದಿದ್ದರು. ಎರಡು‌ ದಿನಗಳ‌ ಹಿಂದೆ ಮೂವರು‌ ಆರೋಪಿಗಳನ್ನು ಬಂಧಿಸಿದ್ದರು. ಘಟನೆ ಬಳಿಕ‌ ಪ್ರಮುಖ‌ ಆರೋಪಿ ನೀಲಕಂಠ ತಲೆಮರೆಸಿಕೊಂಡಿದ್ದ.

ಶನಿವಾರ ತಡರಾತ್ರಿ ನೀಲಕಂಠ‌ನನ್ನು ಬಂಧಿಸಿದ್ದಾರೆ.

Next Article