ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ವಕ್ಫ್ ವಿವಾದ: ರೈತರ ಅಹವಾಲು ಸ್ವೀಕರಿಸಲು ಬಿಜೆಪಿ ತಂಡ ವಿಜಯಪುರಕ್ಕೆ

08:50 PM Oct 27, 2024 IST | Samyukta Karnataka

ಬೆಂಗಳೂರು: ವಿಜಯಪುರ ಜಿಲ್ಲೆಯಾದ್ಯಂತ ವಕ್ಫ್ ಬೋರ್ಡ್ ಕಾಯ್ದೆಯಿಂದ ಆಗುತ್ತಿರುವ ತೊಂದರೆ ಹಾಗೂ ತೊಂದರೆಗೊಳಗಾದ ರೈತರ ಅಹವಾಲು ಸ್ವೀಕರಿಸಲು ರಾಜ್ಯ ಬಿಜೆಪಿ ವತಿಯಿಂದ ಮಾಜಿ ಉಪಮುಖ್ಯಮಂತ್ರಿ, ಸಂಸದ ಗೋವಿಂದ ಕಾರಜೋಳ ಅವರನ್ನೊಳಗೊಂಡ ತಂಡವನ್ನು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಚಿಸಿದ್ದಾರೆ, ಸದರಿ ತಂಡವು 29.10.2024 ರಂದು ವಿಜಯಪುರ ಜಿಲ್ಲೆಯಾದ್ಯಂತ ಭೇಟಿ ನೀಡಲಿದೆ.

Next Article