ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ವರುಣಾದಲ್ಲಿ ನಾಳೆ ತಾರಾ ರಂಗು

05:07 PM May 03, 2023 IST | Samyukta Karnataka

ವರುಣಾ ವಿಧಾನಸಭೆ ಕ್ಷೇತ್ರಕ್ಕೆ ನಾಳೆ ಕನ್ನಡ ಚಿತ್ರರಂಗದ ಸ್ಟಾರ್ ನಟರು ಎಂಟ್ರಿ ಕೊಡಲಿದ್ದಾರೆ.
ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಮಾಜಿ ಸಿಎಂ ಸಿದ್ದರಾಮಯ್ಯ ಪರ ಪ್ರಚಾರ ಮಾಡಲು ಚಿತ್ರನಟ ಶಿವರಾಜ್‌ಕುಮಾರ, ದುನಿಯಾ ವಿಜಯ್‌, ನಟಿ ರಮ್ಯಾ ಆಗಮಿಸಲಿದ್ದಾರೆ. ನಾಳೆ ಮುಂಜಾನೆ ರೋಡ್‌ ಶೋ ಆರಂಭವಾಗಲಿದ್ದು, ಸ್ಟಾರ್‌ ನಟರು ಸಂಜೆಯವರೆಗೂ ಸಿದ್ದರಾಮಯ್ಯ ಪರ ಮತಯಾಚನೆ ಮಾಡಲಿದ್ದಾರೆ.

Next Article