ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ವಿಜಯೇಂದ್ರಗೆ ಶುಭಾಶಯ ಕೋರಿದ ರಾಘವೇಂದ್ರ

07:11 PM Nov 10, 2023 IST | Samyukta Karnataka

ಬೆಂಗಳೂರು: ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ಬಿ.ವೈ. ವಿಜಯೇಂದ್ರ ಅವರಿಗೆ ಸಂಸದ ಬಿ.ವೈ ರಾಘವೇಂದ್ರ ಶುಭ ಕೋರಿದ್ದಾರೆ.
ರಾಜ್ಯಾಧ್ಯಕ್ಷ ನೇಮಕ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು "ಹಿರಿಯರ ಆಶೀರ್ವಾದ ಹಾಗೂ ಕಿರಿಯರ ಬೆಂಬಲದೊಂದಿಗೆ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಿ ಮುನ್ನಡೆಸುತ್ತಾರೆ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು, ದಿ. ಅನಂತಕುಮಾರ್ ಅವರೇ ಮುಂತಾದ ನಾಯಕರುಗಳ ದಾರಿಯಲ್ಲಿ ನಡೆಯುತ್ತಾರೆ ಅನ್ನುವ ಭರವಸೆ ನನಗಿದೆ. ಅವರ ನಾಯಕತ್ವದಲ್ಲಿ ಪಕ್ಷ ಹೊಸ ಚೈತನ್ಯದೊಂದಿಗೆ ಬೆಳೆಯಲಿ, ರಾಜ್ಯವನ್ನು ಆವರಿಸಿಕೊಂಡಿರುವ ಕಾಂಗ್ರೆಸ್ ದುರಾಡಳಿತದ ಕಾರ್ಮೋಡದ ನಡುವೆ ಭರವಸೆಯ ಒಂದು ಹೊಸ ಕಿರಣವಾಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Next Article