ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ವಿಜಯೇಂದ್ರ-ಸತೀಶ್​ ಜಾರಕಿಹೊಳಿ ದಿಢೀರ್​ ಭೇಟಿ

12:59 PM Oct 07, 2024 IST | Samyukta Karnataka

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಚಿವ ಸತೀಶ್​ ಜಾರಕಿಹೊಳಿ ಅವರನ್ನು ದಿಢೀರ್​​ ಭೇಟಿಯಾಗಿದ್ದಾರೆ.
ಈ ಭೇಟಿಯ ಕುರಿತಂತೆ ರಾಜಕೀಯ ಭಾರಿ ಕುತೂಹಲ ಮೂಡಿಸಿತ್ತು, ಈ ಭೇಟಿಯ ಕುರತಂತೆ ಬಿವೈ ವಿಜಯೇಂದ್ರ ಮಾತನಾಡಿ ಇಲಾಖೆಗೆ ಸಂಬಂಧಿಸಿದ ಚರ್ಚೆಗೆ ಬಂದಿದ್ದೇನೆ. ಟೋಲ್ ಸಮಸ್ಯೆ ಕುರಿತು ಚರ್ಚಿಸಲು ಭೇಟಿಯಾಗಿದ್ದೇನೆ ಎಂದಿದ್ದಾರೆ. ಶಿಕಾರಿಪುರ ಬಳಿ ರಾಜ್ಯ ಹೆದ್ದಾರಿಯಲ್ಲಿ ಎರಡು ಟೋಲ್ ಬರುತ್ತವೆ. ಈ ಎರಡು ಟೋಲ್​ನಿಂದ ರೈತರಿಗೆ ಸಮಸ್ಯೆ ಆಗುತ್ತಿದೆ. ಟೋಲ್​ ಶಿಫ್ಟ್ ಮಾಡುವಂತೆ ಸಚಿವರಿಗೆ ಮನವಿ ಮಾಡಿದ್ದೇವೆ. ಸಚಿವರು ಸಕಾರಾತ್ಮಕವಾಗಿ ಭರವಸೆ ಕೊಟ್ಟಿದ್ದಾರೆ. ಈ ವಿಚಾರವಾಗಿ ಶೀಘ್ರದಲ್ಲೇ ಸಭೆ ಕರೆಯುವುದಾಗಿ ತಿಳಿಸಿದ್ದಾರೆ ಎಂದರು.

Tags :
#ಕಾಂಗ್ರೆಸ್‌#ಬಿಜೆಪಿ#ಬೆಂಗಳೂರು
Next Article