ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಭಸ್ಮ

07:36 PM Oct 10, 2024 IST | Samyukta Karnataka

ಹೊಸಪೇಟೆ: ನಗರದ ಸಿದ್ಧಲಿಂಗಪ್ಪ ಚೌಕಿ ಪ್ರದೇಶದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಂದು ಸುಟ್ಟು ಭಸ್ಮವಾದ ಘಟನೆ ಗುರುವಾರ ನಡೆದಿದೆ.
ಸಿದ್ದಲಿಂಗಪ್ಪ ಚೌಕಿಯ ಬೀದಿ ಬದಿ ವ್ಯಾಪಾರಿ ನಂದಾಬಾಯಿ ಎಂಬುವವರ ಗುಡಿಸಲು ವಿದ್ಯುತ್ ಸ್ಪರ್ಶದಿಂದ ಸುಟ್ಟು ಭಸ್ಮವಾಗಿದೆ.
ನಗರಸಭೆ ಅಧ್ಯಕ್ಷ ಎನ್. ರೂಪೇಶ್ ಕುಮಾರ್, ಉಪಾಧ್ಯಕ್ಷ ರಮೇಶ್ ಗುಪ್ತಾ ಹಾಗೂ ಪೌರಾಯುಕ್ತ ಚಂದ್ರಪ್ಪ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ಬಳಿಕ ಹಾನಿಗೊಳಗಾದ ಕುಟುಂಬಕ್ಕೆ ವೈಯಕ್ತಿಕವಾಗಿ ತಲಾ ೫ ಸಾವಿರ ರೂ. ನೆರವು ನೀಡಿದರು. ನಗರಸಭೆಯಿಂದ ಸೂಕ್ತ ಆರ್ಥಿಕ ನೆರವು ಕಲ್ಪಿಸಿಕೊಡುವ ಜತೆ ಶೀಘ್ರ ಮನೆ ನಿರ್ಮಿಸಿಕೊಡುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ನಗರಸಭೆ ವಾರ್ಡ್ ಕೌನ್ಸಲರ್ ಎಚ್.ಮುನ್ನಿ ಕಾಸಿಂ ಜೊತೆಗಿದ್ದರು.

Tags :
vijaynagar
Next Article